The three Shettys — Rakshit, Raj and Rishab — have championed the Dakshina Kannada culture, but other regions of the State lack a solid representation in Kannada films
Read More »Kannada
Bigg Boss Kannada 10 Elimination: Who Will Get Evicted From BBK 10? Eviction Twist In Kiccha Sudeep’s Show
Bigg Boss Kannada 10 Elimination: Who will get evicted from BBK 10 tonight? Check out the eviction twist in Kiccha Sudeep’s show. Will Snehith get eliminated or Rashak Bullet will face eviction? Find out.
Read More »'ಡೆವಿಲ್-ದಿ ಹೀರೋ' ಸಂಪೂರ್ಣ ಮಾಸ್ ಎಂಟರ್ಟೈನರ್ ಚಿತ್ರ; ಡಿ ಬಾಸ್ ಅಭಿಮಾನಿಗಳಿಗೆ 'ಹಬ್ಬ': ಪ್ರಕಾಶ್ ವೀರ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಕಾಟೇರ' ಸಿನಿಮಾ ಬಿಡುಗಡೆಗೂ ಮೊದಲೇ ಮತ್ತೊಂದು ಸಿನಿಮಾ ಸೆಟ್ಟೇರಲು ಸಜ್ಜಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಕಾಟೇರ' ಸಿನಿಮಾ ಬಿಡುಗಡೆಗೂ ಮೊದಲೇ ಮತ್ತೊಂದು ಸಿನಿಮಾ ಸೆಟ್ಟೇರಲು ಸಜ್ಜಾಗಿದೆ, ಮಿಲನಾ ಪ್ರಕಾಶ್ ನಿರ್ದೇಶನದ ಹೊಸ ಸಿನಿಮಾದ ಮುಹೂರ್ತ ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಸದ್ದಿಲ್ಲದೇ ನೆರವೇರಿತು. ಈ ಹಿಂದೆ ದರ್ಶನ್ ಹಾಗೂ ಮಿಲನಾ ಪ್ರಕಾಶ್ ಕಾಂಬಿನೇಷನ್ನಲ್ಲಿ 'ತಾರಕ್' ಸಿನಿಮಾ ಬಿಡುಗಡೆಯಾಗಿ, ಹಿಟ್ ಆಗಿತ್ತು. ಫ್ಯಾಮಿಲಿ ಎಂಟರ್ಟೈನರ್ ಸಿನಿಮಾ ಕೊಟ್ಟು ಚಿತ್ರತಂಡ ಗೆದ್ದಿತ್ತು. ಕಾಟೇರ ಸಿನಿಮಾಮದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಹಾಡುಗಳ …
Read More »'ಡೆವಿಲ್-ದಿ ಹೀರೋ' ಸಂಪೂರ್ಣ ಮಾಸ್ ಎಂಟರ್ಟೈನರ್ ಚಿತ್ರವಾಗಿರಲಿದೆ: ಪ್ರಕಾಶ್ ವೀರ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಕಾಟೇರ' ಸಿನಿಮಾ ಬಿಡುಗಡೆಗೂ ಮೊದಲೇ ಮತ್ತೊಂದು ಸಿನಿಮಾ ಸೆಟ್ಟೇರಲು ಸಜ್ಜಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಕಾಟೇರ' ಸಿನಿಮಾ ಬಿಡುಗಡೆಗೂ ಮೊದಲೇ ಮತ್ತೊಂದು ಸಿನಿಮಾ ಸೆಟ್ಟೇರಲು ಸಜ್ಜಾಗಿದೆ, ಮಿಲನಾ ಪ್ರಕಾಶ್ ನಿರ್ದೇಶನದ ಹೊಸ ಸಿನಿಮಾದ ಮುಹೂರ್ತ ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಸದ್ದಿಲ್ಲದೇ ನೆರವೇರಿತು. ಈ ಹಿಂದೆ ದರ್ಶನ್ ಹಾಗೂ ಮಿಲನಾ ಪ್ರಕಾಶ್ ಕಾಂಬಿನೇಷನ್ನಲ್ಲಿ 'ತಾರಕ್' ಸಿನಿಮಾ ಬಿಡುಗಡೆಯಾಗಿ, ಹಿಟ್ ಆಗಿತ್ತು. ಫ್ಯಾಮಿಲಿ ಎಂಟರ್ಟೈನರ್ ಸಿನಿಮಾ ಕೊಟ್ಟು ಚಿತ್ರತಂಡ ಗೆದ್ದಿತ್ತು. ಕಾಟೇರ ಸಿನಿಮಾಮದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಹಾಡುಗಳ …
Read More »''ನಿಮ್ಮ ತೆವಲಿಗೋಸ್ಕರ ನ್ಯೂಸ್ ಹಾಕ್ಬೇಡಿ: ರೊಚ್ಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ! ವಿಡಿಯೋ
ಕಾಮಿಡಿ ಕಿಲಾಡಿ ಖ್ಯಾತಿಯ ಖ್ಯಾತಿಯ ನಯನಾ ಫೇಕ್ ನ್ಯೂಸ್ ವಿರುದ್ಧ ಗರಂ ಆಗಿದ್ದಾರೆ. ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ನಯನಾ, ಗಂಡನಿಂದ ಪ್ರೆಗ್ನೆಂಟ್ ಆಗಿದ್ದಾರೆ, ಅವರಿಗೆ ಡಿಲಿವರಿ ಆಗಿ ಅವರಿಗೆ ಗಂಡು ಮಗು ಆಗಿದೆ, ಅವಳಿ-ಜವಳಿ ಮಕ್ಕಳಾಗಿವೆ ಅಂತಾ ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳೇ ಆಕೆಯ ಆಕ್ರೋಶಕ್ಕೆ ಕಾರಣವಾಗಿದೆ. ಕಾಮಿಡಿ ಕಿಲಾಡಿ ಖ್ಯಾತಿಯ ಖ್ಯಾತಿಯ ನಯನಾ ಫೇಕ್ ನ್ಯೂಸ್ ವಿರುದ್ಧ ಗರಂ ಆಗಿದ್ದಾರೆ. ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ನಯನಾ, ಗಂಡನಿಂದ ಪ್ರೆಗ್ನೆಂಟ್ ಆಗಿದ್ದಾರೆ, ಅವರಿಗೆ ಡಿಲಿವರಿ ಆಗಿ ಅವರಿಗೆ ಗಂಡು ಮಗು ಆಗಿದೆ, ಅವಳಿ-ಜವಳಿ ಮಕ್ಕಳಾಗಿವೆ …
Read More »'ಫೈಟರ್' ಅನ್ಯಾಯದ ವಿರುದ್ಧದ ಹೋರಾಟ ಮಾಡುವುದನ್ನು ಸೂಚಿಸುತ್ತದೆ: ವಿನೋದ್ ಪ್ರಭಾಕರ್
ವಿನೋದ್ ಪ್ರಭಾಕರ್ ಅವರು ತಮ್ಮ ತಂದೆ ಟೈಗರ್ ಪ್ರಭಾಕರ್ ಅವರ ಹಾದಿಯಲ್ಲಿ ಹೆಮ್ಮೆಯಿಂದ ಸಾಗುತ್ತಿದ್ದಾರೆ. ನಟನೆಯನ್ನು ಆರಂಭಿಸಿದ ಅವರು, ಆ್ಯಕ್ಷನ್ ಹೀರೊ ಎಂಬ ಬಿರುದನ್ನು ಪಡೆದಿದ್ದಾರೆ. ಆದಾಗ್ಯೂ, ಆಕ್ಷನ್ ಹೀರೊ ಆಗಿರುವುದು ಕೇವಲ ಕತ್ತಿಗಳು ಮತ್ತು ಬಂದೂಕುಗಳನ್ನು ಹಿಡಿಯುವುದಕ್ಕಿಂತ ಹೆಚ್ಚಿನದನ್ನು ಒಳಗೊಂಡಿರುತ್ತದೆ ಎಂದು ಅವರು ಒತ್ತಿಹೇಳುತ್ತಾರೆ. ವಿನೋದ್ ಪ್ರಭಾಕರ್ ಅವರು ತಮ್ಮ ತಂದೆ ಟೈಗರ್ ಪ್ರಭಾಕರ್ ಅವರ ಹಾದಿಯಲ್ಲಿ ಹೆಮ್ಮೆಯಿಂದ ಸಾಗುತ್ತಿದ್ದಾರೆ. ನಟನೆಯನ್ನು ಆರಂಭಿಸಿದ ಅವರು, ಆ್ಯಕ್ಷನ್ ಹೀರೊ ಎಂಬ ಬಿರುದನ್ನು ಪಡೆದಿದ್ದಾರೆ. ಆದಾಗ್ಯೂ, ಆಕ್ಷನ್ ಹೀರೊ ಆಗಿರುವುದು ಕೇವಲ ಕತ್ತಿಗಳು ಮತ್ತು ಬಂದೂಕುಗಳನ್ನು …
Read More »'ಅಭಿರಾಮಚಂದ್ರ' ಚಿತ್ರದೊಂದಿಗೆ ವೃತ್ತಿಯಲ್ಲಿ ವೈದ್ಯರಾಗಿರುವ ರಥ ಕಿರಣ್ ಕನಸು ನನಸು!
ಆಯುರ್ವೇದ ವೈದ್ಯರಾಗಿರುವ ರಥ ಕಿರಣ್ ಅವರು ಯಾವಾಗಲೂ ನಟನೆಯ ಬಗ್ಗೆ ಅತೀವವಾದ ಆಸಕ್ತಿಯನ್ನು ಹೊಂದಿದ್ದರು. 'ಅಭಿರಾಮಚಂದ್ರ' ಎಂಬ ಸಿನಿಮಾ ಮೂಲಕ ಅವರು ನಿರ್ಮಾಪಕರಾಗಿಯೂ ಬಡ್ತಿ ಪಡೆಯುತ್ತಿದ್ದಾರೆ. ನಿರ್ದೇಶಕ ಸುನಿ ಅವರು ತಮ್ಮ ನಟನಾ ವೃತ್ತಿಜೀವನದ ಬೆನ್ನೆಲುಬು ಎಂದು ರಥ ಕಿರಣ್ ಹೇಳುತ್ತಾರೆ. ಆಯುರ್ವೇದ ವೈದ್ಯರಾಗಿರುವ ರಥ ಕಿರಣ್ ಅವರು ಯಾವಾಗಲೂ ನಟನೆಯ ಬಗ್ಗೆ ಅತೀವವಾದ ಆಸಕ್ತಿಯನ್ನು ಹೊಂದಿದ್ದರು. ದಿವಂಗತ ಪುನೀತ್ ರಾಜ್ಕುಮಾರ್ ಅವರಿಂದ ಪಡೆದ ಬೆಂಬಲದಿಂದಾಗಿ ಪಿಆರ್ಕೆ ಆಡಿಯೋದಲ್ಲಿ ಆಲ್ಬಂ ಬಿಡುಗಡೆಯೊಂದಿಗೆ ಅವರು ತಮ್ಮ ನಟನಾ ಪ್ರಯಾಣವನ್ನು ಪ್ರಾರಂಭಿಸಿದರು. 'ಅಭಿರಾಮಚಂದ್ರ' ಎಂಬ ಸಿನಿಮಾ ಮೂಲಕ ಅವರು …
Read More »ವಿನಯ್ ರಾಜ್ಕುಮಾರ್ ನಟನೆಯ 'ಗ್ರಾಮಾಯಣ' ಚಿತ್ರದ ಪ್ರಮುಖ ಪಾತ್ರದಲ್ಲಿ ಲೂಸ್ ಮಾದ ಯೋಗಿ: ದೇವನೂರು ಚಂದ್ರು
ವಿನಯ್ ರಾಜ್ಕುಮಾರ್ ನಟನೆಯ ಗ್ರಾಮಾಯಣ ಚಿತ್ರಕ್ಕೆ ನಾಯಕಿಯಾಗಿ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಆಯ್ಕೆಯಾಗಿದ್ದರೆ, ಚಿತ್ರದಲ್ಲಿ ಲೂಸ್ ಮಾದ ಯೋಗಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ದೇವನೂರು ಚಂದ್ರು ಅವರ ಚೊಚ್ಚಲ ನಿರ್ದೇಶನದ ಗ್ರಾಮಾಯಣ ಸಿನಿಮಾ ಅಕ್ಟೋಬರ್ 6 ರಂದು ದೇವನೂರಿನಲ್ಲಿ ಚಿತ್ರೀಕರಣ ಪ್ರಾರಂಭಿಸಲಿದೆ. ವಿನಯ್ ರಾಜ್ಕುಮಾರ್ ನಟನೆಯ ಗ್ರಾಮಾಯಣ ಚಿತ್ರಕ್ಕೆ ನಾಯಕಿಯಾಗಿ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಆಯ್ಕೆಯಾಗಿದ್ದರೆ, ಚಿತ್ರದಲ್ಲಿ ಲೂಸ್ ಮಾದ ಯೋಗಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ದೇವನೂರು ಚಂದ್ರು ಅವರ ಚೊಚ್ಚಲ ನಿರ್ದೇಶನದ …
Read More »ತಲೈವರ್-170: 32 ವರ್ಷಗಳ ಬಳಿಕ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳಲಿರುವ ಅಮಿತಾಬ್-ರಜನಿ ಕಾಂತ್
ಕಾಲಿವುಡ್ನ ಸೂಪರ್ಸ್ಟಾರ್, ರಜನಿಕಾಂತ್ ಅಭಿನಯದ ‘ಜೈಲರ್’ ಆಗಸ್ಟ್ 10 ರಂದು ಬಿಡುಗಡೆಗೊಂಡು ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡುವ ಮುಖೇನ ಬ್ಲಾಕ್ಬಸ್ಟರ್ ಸಿನಿಮಾವಾಗಿ ಹೊರಹೊಮ್ಮಿತು. ನವದೆಹಲಿ: ಕಾಲಿವುಡ್ನ ಸೂಪರ್ಸ್ಟಾರ್, ರಜನಿಕಾಂತ್ ಅಭಿನಯದ ‘ಜೈಲರ್’ ಆಗಸ್ಟ್ 10 ರಂದು ಬಿಡುಗಡೆಗೊಂಡು ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡುವ ಮುಖೇನ ಬ್ಲಾಕ್ಬಸ್ಟರ್ ಸಿನಿಮಾವಾಗಿ ಹೊರಹೊಮ್ಮಿತು. ಸದ್ಯ ಈ ಗೆಲುವಿನ ಬೆನ್ನಲ್ಲೇ ಲೈಕಾ ಪ್ರೊಡಕ್ಷನ್ಸ್ ರಜನಿ ಅವರ ಮುಂದಿನ ಚಿತ್ರ ‘ತಲೈವರ್ 170’ ಸಿನಿಮಾ ಅಧಿಕೃತವಾಗಿ ಘೋಷಣೆ ಮಾಡಿದೆ. ಭಾರತೀಯ ಚಿತ್ರರಂಗದ ಪ್ರಮುಖ ನಟರಾದ ಅಮಿತಾಬ್ ಬಚ್ಚನ್ –ರಜನಿಕಾಂತ್ …
Read More »ಮನಸಲ್ಲೊಂದು ಹೊರಗೊಂದು ಇರುವುದು ನನಗೆ ಬರಲ್ಲ; ನನ್ನ ಕೆಲವು ಪ್ರಶ್ನೆಗಳಿಗೆ ದರ್ಶನ್ ಉತ್ತರ ನೀಡಬೇಕು: ಮೌನ ಮುರಿದ ಧ್ರುವ ಸರ್ಜಾ
ಕಾವೇರಿ ಹೋರಾಟದ ಸಂದರ್ಭದಲ್ಲಿ ನಟ ದರ್ಶನ್ ಹಾಗೂ ತಮ್ಮ ನಡುವೆ ಎದ್ದು ತೋರಿದ ಮನಸ್ತಾಪದ ವಿಚಾರದಲ್ಲಿ ಧ್ರುವ ಸರ್ಜಾ ತಮ್ಮ ಬರ್ತ್ಡೇ ಸಂಭ್ರಮದ ಸಂದರ್ಭದಲ್ಲಿ ಮಾತನಾಡಿದ್ದಾರೆ. ಬೆಂಗಳೂರು: ಕಾವೇರಿ ಹೋರಾಟದ ಸಂದರ್ಭದಲ್ಲಿ ನಟ ದರ್ಶನ್ ಹಾಗೂ ತಮ್ಮ ನಡುವೆ ಎದ್ದು ತೋರಿದ ಮನಸ್ತಾಪದ ವಿಚಾರದಲ್ಲಿ ಧ್ರುವ ಸರ್ಜಾ ತಮ್ಮ ಬರ್ತ್ಡೇ ಸಂಭ್ರಮದ ಸಂದರ್ಭದಲ್ಲಿ ಮಾತನಾಡಿದ್ದಾರೆ. ದರ್ಶನ್ ಬಳಿ ಕೇಳಬೇಕಾದ ಪ್ರಶ್ನೆಗಳು ನನ್ನ ಬಳಿ ಇದ್ದು, ಅದನ್ನು ಅವರ ಬಳಿಯೇ ಕೇಳಬೇಕಿದೆ ಎಂದಿದ್ದಾರೆ. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳ ನಡುವೆ ಬರ್ತ್ಡೇ ಆಚರಿಸಿಕೊಂಡರು. ಅವರ …
Read More »